News & Events
ರಾಷ್ಟ್ರೀಯ ವಿಚಾರ ಸಂಕಿರಣ
ಶ್ರೀರಾಮ ವಿದ್ಯಾಕೇಂದ್ರವು ಪ್ರತಿವರ್ಷವೂ ಹಮ್ಮಿಕೊಳ್ಳುವ, ಶ್ರೀರಾಮ ಪದವಿ ಕಾಲೇಜಿನ ಆಶ್ರಯದಲ್ಲಿ ನಡೆಯುವ ರಾಷ್ಟ್ರೀಯ ವಿಚಾರ ಸಂಕಿರಣವು (13ನೇ) “ಪ್ರಚಲಿತ ಭಾರತ- ಸತ್ಯ ಮಿಥ್ಯೆ” ಎಂಬ ವಿಷಯದ ಕುರಿತು ತಾ. 25/02/2025ರಂದು ಪದವಿ ವಿಭಾಗದ ಆಜಾದ್ ಭವನದಲ್ಲಿ ನಡೆಯಿತು. ಪ್ರತಿವರ್ಷವೂ ದೇಶದ ಹಿತಚಿಂತನೆಯ ವಿಷಯದ ಕುರಿತು ವೈಚಾರಿಕ ಗೋಷ್ಠಿಗಳು ನಡೆಯುತ್ತಿದ್ದು ಈ ವರ್ಷ ಪ್ರಸಕ್ತ ಭಾರತದ ವಿದ್ಯಮಾನಗಳ ಮಿಥ್ಯೆಗಳನ್ನು ಬೆಳಕಿಗೆ ತರುವ ಮೂಲಕ ಆಗುಹೋಗುಗಳ ನಿಜಾಂಶಗಳ ಕುರಿತು ಚಿಂತನೆ ನಡೆಸಲಾಯಿತು. ಉಡುಪಿ- ಮಂಗಳೂರುಗಳಲ್ಲಿ ಐಪಿಎಸ್ ಅಧಿಕಾರಿಯಾಗಿ ತಮ್ಮ ದಕ್ಷತೆ-
ಶ್ರೀರಾಮ ವಿದ್ಯಾಕೇಂದ್ರದ ವಿವಿಧ ವಿಭಾಗಗಳಲ್ಲಿ ರಕ್ಷಾಬಂಧನ ಕಾರ್ಯಕ್ರಮ 2024
ಪ್ರೌಢಶಾಲೆ- ಚಾಲಕರೊಂದಿಗೆ ರಕ್ಷಾಬಂಧನ ಮತ್ತು ಸಂಸ್ಕೃತೋತ್ಸವ ಪ್ರಾಥಮಿಕ ಶಾಲೆ – ನ್ಯಾಯವಾದಿಗಳೊಂದಿಗೆ ರಕ್ಷಾಬಂಧನ ಪದವಿ ಪೂರ್ವ ವಿದ್ಯಾಲಯ ಪದವಿ ವಿದ್ಯಾಲಯ – ಬ್ಯಾಂಕ್ ವ್ಯವಸ್ಥಾಪಕರೊಂದಿಗೆ ರಕ್ಷಾಬಂಧನ ಮತ್ತು ಓಣಂ ಸೆಕೆಂಡರಿ ಸ್ಕೂಲ್ ಶಿಶುಮಂದಿರ –
ದಾದಿಯರೊಂದಿಗೆ ರಕ್ಷಾಬಂಧನ
ದಿನಾಂಕ 30.08.2023ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ರಕ್ಷಾಬಂಧನ ಕಾರ್ಯಕ್ರಮವನ್ನು ದಾದಿಯರೊಂದಿಗೆ ಆಚರಿಸಲಾಯಿತು. ರಕ್ಷಾಬಂದನ ಎಂಬುದರ ತಾತ್ಪರ್ಯವೇನೆಂದರೆ ಪ್ರೀತಿಯ ಭಾವದಿಂದ ತನ್ನ ರಕ್ಷಣೆಯ ಜವಾಬ್ದಾರಿಯನ್ನು ಪರಸ್ಪರ ಹಂಚಿಕೊಳ್ಳುವುದು ಎಂದು ಹೇಳಬಹುದು. ಮನುಷ್ಯನು ತನ್ನ ಬದುಕಿನಲ್ಲಿ ಹಲವಾರು ವಸ್ತುಗಳ, ಸಂಬಂಧಗಳ ರಕ್ಷಣೆ ಮಾಡಬೇಕು. ಅದು ಹೆಚ್ಚಾಗಿ ಸ್ತ್ರೀ ಸಂಬಂಧಿತವಾದದ್ದು ಎನ್ನುವುದು ವಿಶೇಷ. ಇದರ ತಾತ್ಪರ್ಯವೇನೆಂದರೆ, ಸ್ತ್ರೀಯರು ಅಬಲರು ಎಂದಲ್ಲ, ಅವರ ರಕ್ಷಣೆ ನಮ್ಮ ಕರ್ತವ್ಯವೆಂದು. ಆದ್ದರಿಂದ ಪುರುಷನು ಭೂಮಿಯನ್ನು ತಾಯಿ ಎಂಬ ಭಾವದಿಂದ, ವಿದ್ಯೆಯನ್ನು