News & Events
ಶ್ರೀರಾಮ ಮಂದಿರದಲ್ಲಿ ಸರಸ್ವತಿ ಪೂಜೆ 3.2.2023
ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ ವತಿಯಿಂದ ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಸರಸ್ವತಿ ಪೂಜೆ ನಡೆಯಿತು. ಶ್ರೀ ಕ್ಷೇತ್ರ ಕಣಿಯೂರಿನ ಶ್ರೀ ಶ್ರೀ ಶ್ರೀ ಮಹಾಬಲೇಶ್ವರ ಸ್ವಾಮೀಜಿಯವರು ತಮ್ಮ ನುಡಿಗಳಲ್ಲಿ “ಈ ಶಾಲೆಯಲ್ಲಿ ಪ್ರತಿನಿತ್ಯವೂ ಸರಸ್ವತಿ ಪೂಜೆ ಮಾಡುತ್ತಿರುವುದು ವಿಶೇಷ, ಹಾಗಾಗಿಯೇ ಈ ಶಾಲೆ ಬೇರೆ ಶಾಲೆಗಳಿಗಿಂತ ಭಿನ್ನವಾಗಿದೆ. ವಿದ್ಯಾರ್ಥಿಗಳು ಸಂಸ್ಕಾರವನ್ನು ಪ್ರತಿಯೊಂದು ಹಂತದಲ್ಲಿ ಕಲಿತು ಬೆಳೆಯುತ್ತಿದ್ದಾರೆ ಎನ್ನುತ್ತಾ ಆ ದೇವರು ಎಲ್ಲರಿಗೂ ದೈಹಿಕವಾಗಿ, ಮಾನಸಿಕವಾಗಿ, ಶಾರೀರಿಕವಾಗಿ ಮಾಡುವ ಎಲ್ಲಾ ಚಟುವಟಿಕೆಗಳಿಗೆ ಚೈತನ್ಯವನ್ನು ತುಂಬಲಿ” ಎಂದು ಆಶೀರ್ವದಿಸಿದರು. ವಿದ್ಯಾಕೇಂದ್ರದ ಶಿಶುಮಂದಿರ,
ಪ್ರೌಢಶಾಲಾ ನೂತನ ಕಟ್ಟಡದ ಶಿಲಾನ್ಯಾಸ 14.01.2023
ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದ ನೂತನ ಕಟ್ಟಡಕ್ಕೆ ಶಿಲಾನ್ಯಾಸವನ್ನು ಮುಂಬೈನ ಹೇರಂಬ ಇಂಡಸ್ಟ್ರೀಸ್ ಲಿಮಿಟೆಡ್ ಸಂಸ್ಥೆಯ ಚಯರ್ಮೆನ್ ಆಗಿರುವ ಕೂಳೂರು ಕನ್ಯಾನ ಶ್ರೀ ಸದಾಶಿವ ಕೆ. ಶೆಟ್ಟಿ ಇವರು ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಇವರು “ನಾವು ನಡೆಯುವ ದಾರಿಯಲ್ಲಿ ಸಂಘರ್ಷಗಳು ಸಾಮಾನ್ಯ. ಸಂಘರ್ಷಗಳನ್ನು ತಾಳ್ಮೆಯಿಂದ ಬಗೆಹರಿಸಿ ಜೀವನದಲ್ಲಿ ಉತ್ತಮವಾಗಿ ಇರುವುದನ್ನು ಸಾಧಿಸಬೇಕು. ನಮ್ಮ ಜೀವನದಲ್ಲಿ ಸ್ವಾಮಿ ವಿವೇಕಾನಂದ ಹಾಗೂ ಸುಭಾಷ್ಚಂದ್ರ ಬೋಸ್ರಂತಹ ಮಹಾನ್ ವ್ಯಕ್ತಿಗಳನ್ನು ಆದರ್ಶವಾಗಿಟ್ಟುಕೊಂಡು ನಡೆಯಬೇಕು ಮತ್ತು ಜೀವನದಲ್ಲಿ ಇಟ್ಟ ಹೆಜ್ಜೆಯನ್ನು ಯಾವತ್ತೂ
FIrst position in National Level Mathematics – Science Fair
ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಗಣಿತ ವಿಜ್ಞಾನ ಮೇಳದಲ್ಲಿ ಬೆಳಕು ಮತ್ತು ಅದರ ಅನ್ವಯಿಕಗಳು ಎಂಬ ಮಾದರಿ ಪ್ರದರ್ಶನದಲ್ಲಿ ಶ್ರೀರಾಮ ಪ್ರಾಥಮಿಕ ಶಾಲೆಯ 7ನೇ ತರಗತಿಯ ಮೋನಿಷಾ ಮತ್ತು 6ನೇ ತರಗತಿಯ ಸಾನ್ವಿ ಕಾಮತ್ ಪ್ರಥಮ ಸ್ಥಾನ ಪಡೆದಿರುತ್ತಾರೆ.gartenmöbel design bettwäsche tom und jerry planeta sport muske patike novi pazar giorgio armani sport adidas beckenbauer trening bomber jakke burgunder гуми 18 цола esprit round
ಶ್ರೀರಾಮ ಪದವಿ ಕಾಲೇಜು ಇದರ ಪ್ರದೀಪ್ತ ಸಾಂಸ್ಕೃತಿಕ ಸಂಘದ ವತಿಯಿಂದ ವಿದ್ಯಾರ್ಥಿಗಳ ಪ್ರತಿಭಾ ದಿನೋತ್ಸವ ಮತ್ತು ಪ್ರತಿಭಾ ಪುರಸ್ಕಾರ
ಉದ್ಘಾಟಕರಾಗಿ ಆಗಮಿಸಿದ ತುಳು ಚಿತ್ರರಂಗ ಹಾಗೂ ರಂಗಭೂಮಿ ಕಲಾವಿದ ಭೋಜರಾಜ ವಾಮಂಜೂರು ದೀಪ ಬೆಳಗಿಸಿ, ತಮ್ಮ ಬಾಲ್ಯದ ಸವಿನೆನಪುಗಳನ್ನು ಮೆಲುಕುಹಾಕಿ ವಿದ್ಯಾರ್ಥಿಗಳಿಗೆ ಸಿಕ್ಕಿದ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಹೇಗೆ ಯಶಸ್ಸಿನ ಗುರಿಯನ್ನು ತಲುಪಬಹುದು ಎಂಬುದನ್ನು ತಿಳಿಸಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ವೀಕ್ಷಿಸಿದ ಇವರು ವಿದ್ಯಾರ್ಥಿಗಳ ಪ್ರತಿಭೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪ್ರಭಾಕರ ಭಟ್ ಕಲ್ಲಡ್ಕ ವಹಿಸಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು
ಶ್ರೀರಾಮ ವಿದ್ಯಾಕೇಂದ್ರದ 3500ವಿದ್ಯಾರ್ಥಿಗಳಿಂದ ಅಮೃತ ಶೋಭಾಯಾತ್ರೆ
ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ 3500 ವಿದ್ಯಾರ್ಥಿಗಳು ರಾಷ್ಟ್ರ ಧ್ವಜ ಹಿಡಿದು ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಮೃತ ಶೋಭಾಯಾತ್ರೆ ನಡೆಸಿದರು. ಬಂಟ್ವಾಳ ಶಾಸಕರಾದ ರಾಜೇಶ್ ನಾಕ್ ಧ್ವಜಾರೋಹಣಗೈದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ ಭಟ್ ಕಲ್ಲಡ್ಕ ಇವರು ಶೋಭಾಯಾತ್ರೆಗೆ ಚಾಲನೆ ನೀಡಿದರು. ವಿದ್ಯಾಕೇಂದ್ರದ ಅಧ್ಯಕ್ಷರಾದ ನಾರಾಯಣ ಸೋಮಯಾಜಿ, ಸಂಚಾಲಕರಾದ ವಸಂತ ಮಾಧವ, ಸಹ ಸಂಚಾಲಕರಾದ ರಮೇಶ್ ಎನ್, ಆಡಳಿತ ಮಂಡಳಿ ಸದಸ್ಯರು, ಅಭಿವೃದ್ದಿ ಸಮಿತಿ ಸದಸ್ಯರು, ಪೋಷಕರು, ವಿಭಾಗ ಪ್ರಮುಖರು, ಬೋಧಕರು, ಬೊಧಕೇತರರು, ವಿದ್ಯಾರ್ಥಿಗಳು ಶೋಭಾಯಾತ್ರೆಯಲ್ಲಿ
SRI RAMA SECONDARY SCHOOL INAUGURATION 2.7.2022
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸೆಕೆಂಡರಿ ಸ್ಕೂಲ್ ಉದ್ಘಾಟನೆ ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಶ್ರೀರಾಮ ಸೆಕೆಂಡರಿ ಸ್ಕೂಲ್ ಇದನ್ನು ಶನಿವಾರ ವಿದ್ಯಾಕೇಂದ್ರದ ಪದವಿ ಸಭಾಂಗಣದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಉದ್ಘಾಟಿಸಿದರು ಈ ವರ್ಷ ಸರಸ್ವತಿ ಪೂಜೆಗೆ ಹೊಸ ಶಿಕ್ಷಣ ನೀತಿಯ ಪುಸ್ತಕ ಹೊರತರುವ ಯೋಚನೆ ಇದೆ ಎಂದರು.gartenmöbel design bettwäsche tom und jerry planeta sport muske patike novi pazar giorgio armani sport adidas beckenbauer trening bomber jakke burgunder гуми