Photo
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸರಸ್ವತಿ ಮಂಟಪ ಲೋಕಾರ್ಪಣೆ – 13.10.2025
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸರಸ್ವತಿ ಮಂಟಪ ಲೋಕಾರ್ಪಣೆ – 13.10.2025 ಶ್ರೀರಾಮ ವಿದ್ಯಾಕೇಂದ್ರ, ಕಲ್ಲಡ್ಕ ಇಲ್ಲಿ ಸರಸ್ವತಿ ಮಂಟಪದ ಲೋಕಾರ್ಪಣೆಯು ಶೃಂಗೇರಿ ಶಾರದಾಪೀಠಾಧೀಶ್ವರರಾದ ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳವರು, ಇವರ ದಿವ್ಯಹಸ್ತದಿಂದ ನೆರವೇರಿತು. ಶ್ರೀರಾಮ ಶಿಶುಮಂದಿರ ಹಾಗೂ ಶ್ರೀರಾಮ ಪ್ರಾಥಮಿಕ ಶಾಲಾ ಮುಂಭಾಗದಲ್ಲಿ ನೂತನವಾಗಿ ನಿರ್ಮಿಸಿದ ಸರಸ್ವತಿ ಮಂಟಪವನ್ನು ಪರದೆ ಸರಿಸಿ ಅನಾವರಣಗೊಳಿಸಿ ಪೂಜೆ ಸಲ್ಲಿಸಿ ಶೃಂಗೇರಿ ಶಾರದಾಪೀಠಾಧೀಶ್ವರರಾದ ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ
ಶ್ರೀರಾಮ ವಿದ್ಯಾಕೇಂದ್ರದ ವಿವಿಧ ವಿಭಾಗಗಳಲ್ಲಿ ರಕ್ಷಾಬಂಧನ ಕಾರ್ಯಕ್ರಮ 2024
ಪ್ರೌಢಶಾಲೆ- ಚಾಲಕರೊಂದಿಗೆ ರಕ್ಷಾಬಂಧನ ಮತ್ತು ಸಂಸ್ಕೃತೋತ್ಸವ ಪ್ರಾಥಮಿಕ ಶಾಲೆ – ನ್ಯಾಯವಾದಿಗಳೊಂದಿಗೆ ರಕ್ಷಾಬಂಧನ ಪದವಿ ಪೂರ್ವ ವಿದ್ಯಾಲಯ ಪದವಿ ವಿದ್ಯಾಲಯ – ಬ್ಯಾಂಕ್ ವ್ಯವಸ್ಥಾಪಕರೊಂದಿಗೆ ರಕ್ಷಾಬಂಧನ ಮತ್ತು ಓಣಂ ಸೆಕೆಂಡರಿ ಸ್ಕೂಲ್ ಶಿಶುಮಂದಿರ –
vivekananda jayanthi
ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇಲ್ಲಿ ವಿವೇಕಾನಂದ ಜಯಂತಿ ಅಂಗವಾಗಿ ವಿವೇಕಾಮೃತ ಸಿಂಚನ ಕಾರ್ಯಕ್ರಮವು ನಡೆಯಿತು. ವಿವೇಕಾನಂದರ ವೇಷಧರಿಸಿದ ವಿದ್ಯಾರ್ಥಿಗಳು ವಿವೇಕವಾಣಿ ಉದ್ಘೋಷಿಸಿದರು. ಕಾರ್ಯಕ್ರಮದಲ್ಲಿ ಡಿವೈನ್ ಪಾರ್ಕ್ ಸಾಲಿಗ್ರಾಮ ಉಡುಪಿ ಇದರ ಮಹಿಳಾ ಮೇಲ್ವಿಚಾರಣಾ ಅಧಿಕಾರಿ ಪ್ರೇಮ ಪ್ರಭಾಕರ್, ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಮತ್ತು ವಿವೇಕಾನಂದರ ಆಧ್ಯಾತ್ಮಿಕ ಜೀವನ, ವೈಜ್ಞಾನಿಕ ಚಿಂತನೆ,ದೇಶ, ಧರ್ಮ ಯುವಜನಾಂಗದ ಬಗ್ಗೆ ಅವರ ಕಾಳಜಿ,ಬಡತನ ನಿರ್ಮೂಲನೆಗಾಗಿ ಅವರ ಶ್ರಮ ಭಾರತೀಯ ಸಂಸ್ಕೃತಿಯ ಶ್ರೇಷ್ಠತೆಯನ್ನು ವಿಶ್ವಕ್ಕೆ ಸಾರಿದ