PHOTOS

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸರಸ್ವತಿ ಮಂಟಪ ಲೋಕಾರ್ಪಣೆ – 13.10.2025
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸರಸ್ವತಿ ಮಂಟಪ ಲೋಕಾರ್ಪಣೆ – 13.10.2025 ಶ್ರೀರಾಮ ವಿದ್ಯಾಕೇಂದ್ರ, ಕಲ್ಲಡ್ಕ ಇಲ್ಲಿ ಸರಸ್ವತಿ ಮಂಟಪದ ಲೋಕಾರ್ಪಣೆಯು ಶೃಂಗೇರಿ ಶಾರದಾಪೀಠಾಧೀಶ್ವರರಾದ ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳವರು, ಇವರ ದಿವ್ಯಹಸ್ತದಿಂದ ನೆರವೇರಿತು. ಶ್ರೀರಾಮ ಶಿಶುಮಂದಿರ ಹಾಗೂ ಶ್ರೀರಾಮ ಪ್ರಾಥಮಿಕ ಶಾಲಾ ಮುಂಭಾಗದಲ್ಲಿ ನೂತನವಾಗಿ ನಿರ್ಮಿಸಿದ ಸರಸ್ವತಿ ಮಂಟಪವನ್ನು ಪರದೆ ಸರಿಸಿ ಅನಾವರಣಗೊಳಿಸಿ ಪೂಜೆ ಸಲ್ಲಿಸಿ ಶೃಂಗೇರಿ ಶಾರದಾಪೀಠಾಧೀಶ್ವರರಾದ ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ
ಶ್ರೀರಾಮ ವಿದ್ಯಾಕೇಂದ್ರದ ವಿವಿಧ ವಿಭಾಗಗಳಲ್ಲಿ ರಕ್ಷಾಬಂಧನ ಕಾರ್ಯಕ್ರಮ 2024
ಪ್ರೌಢಶಾಲೆ- ಚಾಲಕರೊಂದಿಗೆ ರಕ್ಷಾಬಂಧನ ಮತ್ತು ಸಂಸ್ಕೃತೋತ್ಸವ ಪ್ರಾಥಮಿಕ ಶಾಲೆ – ನ್ಯಾಯವಾದಿಗಳೊಂದಿಗೆ ರಕ್ಷಾಬಂಧನ ಪದವಿ ಪೂರ್ವ ವಿದ್ಯಾಲಯ ಪದವಿ ವಿದ್ಯಾಲಯ – ಬ್ಯಾಂಕ್ ವ್ಯವಸ್ಥಾಪಕರೊಂದಿಗೆ ರಕ್ಷಾಬಂಧನ ಮತ್ತು ಓಣಂ ಸೆಕೆಂಡರಿ ಸ್ಕೂಲ್ ಶಿಶುಮಂದಿರ –