PHOTOS

vivekananda jayanthi
ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇಲ್ಲಿ ವಿವೇಕಾನಂದ ಜಯಂತಿ ಅಂಗವಾಗಿ ವಿವೇಕಾಮೃತ ಸಿಂಚನ ಕಾರ್ಯಕ್ರಮವು ನಡೆಯಿತು. ವಿವೇಕಾನಂದರ ವೇಷಧರಿಸಿದ ವಿದ್ಯಾರ್ಥಿಗಳು ವಿವೇಕವಾಣಿ ಉದ್ಘೋಷಿಸಿದರು. ಕಾರ್ಯಕ್ರಮದಲ್ಲಿ ಡಿವೈನ್ ಪಾರ್ಕ್ ಸಾಲಿಗ್ರಾಮ ಉಡುಪಿ ಇದರ ಮಹಿಳಾ ಮೇಲ್ವಿಚಾರಣಾ ಅಧಿಕಾರಿ ಪ್ರೇಮ ಪ್ರಭಾಕರ್, ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಮತ್ತು ವಿವೇಕಾನಂದರ ಆಧ್ಯಾತ್ಮಿಕ ಜೀವನ, ವೈಜ್ಞಾನಿಕ ಚಿಂತನೆ,ದೇಶ, ಧರ್ಮ ಯುವಜನಾಂಗದ ಬಗ್ಗೆ ಅವರ ಕಾಳಜಿ,ಬಡತನ ನಿರ್ಮೂಲನೆಗಾಗಿ ಅವರ ಶ್ರಮ ಭಾರತೀಯ ಸಂಸ್ಕೃತಿಯ ಶ್ರೇಷ್ಠತೆಯನ್ನು ವಿಶ್ವಕ್ಕೆ ಸಾರಿದ